Spread the love

ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊಡಂಗಲ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಂಸದರೂ ಆದ ರೇವಂತ್ ರೆಡ್ಡಿ ಅವರ ಪರವಾಗಿ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್ ಅವರ ನೇತೃತ್ವದಲ್ಲಿ ಪ್ರಚಾರ ಮಾಡಲಾಯಿತು.

                               

ಕರ್ನಾಟಕದ ಕಾಂಗ್ರೆಸ್ ಆಡಳಿತವನ್ನು ಇಲ್ಲಿಯ ಜನರು ಮೆಚ್ಚಿಕೊಂಡಿದ್ದು, ತೆಲಂಗಾಣದಲ್ಲೂ ಕಾಂಗ್ರೆಸ್ ಆಡಳಿತ ಬಯಸುತ್ತಿದ್ದಾರೆ.

ಸದ್ಯ ತೆಲಂಗಾಣದಲ್ಲಿ ಬದಲಾವಣೆ ಗಾಳಿ ಬೀಸಿದ್ದು ಕಾಂಗ್ರೆಸ್ ಪಕ್ಷ ಅಧಿಕಾರಿದ ಚುಕ್ಕಾಣಿ ಹಿಡಯುವುದು ಶತಸಿದ್ಧವಾಗಿದೆ ,

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ರೆಡ್ದಿ, ಕೃಷ್ಣ ರಾಜು ರೆಡ್ದಿ, ನಿಜಗುಣ ಶಾಪುರ ಹಾಗೂ ಅನೇಕರು ಭಾಗವಹಿಸಿದ್ದರು.