Spread the love

ಇಂದು ಎಐಡಿಎಸಓ ವಿದ್ಯಾರ್ಥಿ ಸಂಘಟನೆಯ ವತಿಯಿಂದ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿಯನ್ನು ರೂಪಿಸಲು ಆಗ್ರಹಿಸಿ ೬ ನೇ ಧಾರವಾಡ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಅಧ್ಯಯನ ಪೀಠದ ನಿವೃತ್ತ ಮುಖ್ಯಸ್ಥರಾದ ಡಾ.ಕೆ.ಆರ್.ದುರ್ಗಾದಾಸ್‌ ಅವರು ಉದ್ಘಾಟಿಸಿದರು.

ಎಐಡಿಎಸಓ ನ ರಾಜ್ಯ ಅಧ್ಯಕ್ಷರಾದ ಅಶ್ವಿನಿ ಕೆ.ಎಸ್‌,ರಾಜ್ಯ ಉಪಾಧ್ಯಕ್ಷರಾದ ಹನುಮಂತು ಎಚ್‌,ಜಿಲ್ಲಾ ಮುಖಂಡರಾದ ಶಶಿಕಲಾ ಮೇಟಿ,ಸಿಂಧು ಕೌದಿ ಉಪಸ್ಥಿತರಿದ್ದರು.

ಉದ್ಘಾಟನಾ ಸಭೆಯ ಅಧ್ಯಕ್ಷತೆಯನ್ನು ಎಐಡಿಎಸಓ ಜಿಲ್ಲಾ ಅಧ್ಯಕ್ಷರಾದ ಮಹಾಂತೇಶ ಬೀಳೂರು ವಹಿಸಿದ್ದರು.