Spread the love

ಧಾರವಾಡ ಬೆಂಗಳೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯ ಮಟ್ಟದ  ಸಮ್ಮೇಳನದಲ್ಲಿ ಧಾರವಾಡದ ಕಮಲಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ ೪ ರ ಶಾಲೆಯ ದೈಹಿಕ ಶಿಕ್ಷಕರಾದ ಬಿ. ಕೆ.ಗೆದ್ದಿಕೇರಿ ಅವರಿಗೆ ರಾಜ್ಯ ಮಟ್ಟದ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಭಾಪತಿ ಬಸವರಾಜ ಹೊರಟ್ಟಿ ಇತರರು ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕರಾದ ಬಿ.ಕೆ.ಗೆದ್ದಿಕೇರಿ ಅವರನ್ನು ಶಾಲೆಯ ಪ್ರಧಾನ ಗುರುಗಳು ಶಿಕ್ಷಕ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.