Spread the love

ನೂತನ ಸಂಘಟನೆ ಸಂಪೂರ್ಣ ಅಧಿಕಾರ ಈಶ್ವರ ಶಿವಳ್ಳಿ ಗೆ

ಧಾರವಾಡ ನಗರದ ಸಾರ್ವಜನಿಕ ಸಮಸ್ಯೆಗಳ ಕುರಿತು ಹೋರಾಟ ಕೈಗೊಳ್ಳುವ ಸಲುವಾಗಿ ನೂತನ ಸಂಘಟನೆಯೊಂದನ್ನು ಅಸ್ತಿತ್ವಕ್ಕೆ ತರಲು ಸೋಮವಾರ ಜರುಗಿದ ಸಮಾನ ಮನಸ್ಕರ ಸಭೆಯಲ್ಲಿ ತೀರ್ಮಾನಿಸಲಾಗಿಯಿತು

ನಗರದ ನೌಕರರ ಸಭಾಭವನದಲ್ಲಿ ಜರುಗಿದ ಪೂರ್ವ ಭಾವಿ ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ನಡುವಿನ ಬಿ.ಆರ್.ಟಿ.ಎಸ.ಎಸ.ಬಸ ಸಂಚಾರ ಅವ್ಯವಸ್ಥೆ ಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಲಾಯಿತು.

ಅಲ್ಲದೆ ಮುಂಬರುವ ದಿನಗಳಲ್ಲಿ ಇತರ ಸಮಸ್ಯೆ ಗಳು ನಿವಾರಣೆ.ಮೂಲಭೂತ ಸೌಕರ್ಯಗಳ ಒದಗಿಸುವಂತೆ ಸರ್ಕಾರ ಗಮನಕ್ಕೆ ತರುವುದು ಸೇರಿದಂತೆ ಅನೇಕ ಚಟುವಟಿಕೆಗಳನ್ನು  ಸಭೆಯಲ್ಲಿ ತೀರ್ಮಾನಿಸಲಾಯಿತು

ಸಾರ್ವಜನಿಕರ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಹೋರಾಟ ಉದ್ದೇಶದಿಂದ ಸಂಘಟಿತವಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ