ಧಾರವಾಡ : ಹು-ಧಾ ಮಹಾನಗರ ಪಾಲಿಕೆಯ ವಾಡ್೯ ನಂ 26 ರ ಸುಕ್ಷೇತ್ರ ಸುತಗಟ್ಟಿಯ ಶ್ರೀ ವೀರಭದ್ರೇಶ್ವರ ರಥೋತ್ಸವದ ಜಾತ್ರಾ ಮಹೋತ್ಸವ ಬಹು ವಿಜೃಭಣೆಯಿಂದ ಜರುಗಿತು
ಅಪಾರವಾದ ಭಕ್ತಸಮೂಹವದ ಹರ್ಷೋದ್ಗಾರದ ಸಂಭ್ರಮದಲ್ಲಿ ಮಿಂದು ಪುಳಕಿತರಾದರು ರಥವನ್ನು ಎಳೆಯುವ ಮೂಲಕ ತಮ್ಮ ಶೃದಾ ಭಕ್ತಿಯಿಂದ ತೇರನ್ನು ಎಳೆದು ಸಂಬ್ರಮ ಪಟ್ಟರು ಕಾಶಿ ಶಾಖಾ ಮಠದ ಶ್ರೀ ಷ ಬ್ರ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಜರುಗಿದವು.
ವಿಜೃಭಣೆಯಿಂದ ಶ್ರೀ ವೀರಭದ್ರೇಶ್ವರ ರಥೋತ್ಸವದ ಜಾತ್ರಾ ಮಹೋತ್ಸವ
Related Posts
ಭಾರತದ ಸಂವಿಧಾನ ಜಗತ್ತಿಗೆ ಮಾದರಿ : ಡಾ.ವಿಜಯಕುಮಾರ ತೋರಗಲ್
Spread the love ಈ ದೇಶದ ಜನರು ಸಂವಿಧಾನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳುವದು ಇಂದಿನ ಅವಶ್ಯಕತೆ ಇದೆ ಎಂದು ಹಿರಿಯ ನಿವೃತ್ತ ಕೆ.ಎ.ಎಸ್ ಅಧಿಕಾರಿ ಡಾ. ವಿಜಯಕುಮಾರ ತೋರಗಲ್ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತ್ತಕೋತ್ತರ ರಾಜ್ಯಶಾಸ್ತ…
ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ
Spread the love ಸಂವಿಧಾನ ನಮ್ಮೆಲ್ಲರ ಶಕ್ತಿ ಅಲ್ಲದೇ ಅದು ನಮ್ಮೆಲ್ಲರ ಯಶಸ್ಸು, ಇಂದು ಭಾರತವು ಎಲ್ಲ ರಂಗಗಳಲ್ಲಿ ಯಶಸ್ಸು ಕಂಡಿದೆ ಈ ಯಶಸ್ಸಿಗೆ ಮೂಲ ಕಾರಣವೆ ನಮ್ಮ ಸಂವಿಧಾನ, ಇಂದು ಭಾರತದಲ್ಲಿ ನಾವು ಒಗ್ಗಟ್ಟಾಗಿ ಭಾವೈಕ್ಯತೆಯಿಂದ ಜೀವನ ನಡೆಸುತ್ತದ್ದೇವೆ ಎಂದರೆ…